ಜನ ಮನದ ನಾಡಿ ಮಿಡಿತ

Advertisement

ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ

ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ; ಗದ್ದೆ, ತೋಡುಗಳಲ್ಲಿ ರಾಶಿ ರಾಶಿ ಮೀನು
ಉಡುಪಿ: ಕರಾವಳಿಯಾದ್ಯಂತ ಕಳೆದ ನಾಲೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ನದಿ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ಈ ನಡುವೆ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ ನಡೆಯುತ್ತಿದೆ.

ಕಾಪು ತಾಲೂಕಿನ ಶಂಕರಪುರ ಕಟಪಾಡಿ ಪಾಂಗಾಳ. ಇನ್ನಂಜೆ, ಕುರ್ಕಾಲು, ಮಣಿಪುರ ಸಹಿತ ವಿವಿಧೆಡೆಗಳಲ್ಲಿನ ಪ್ರದೇಶಗಳ ಗದ್ದೆಗಳಲ್ಲಿ ಮತ್ತು ತೋಡುಗಳ ಬದಿಯಲ್ಲಿ ಕಳೆದ ಎರಡು ದಿನಗಳಿಂದ ಉಬರ್ ಮೀನುಗಾರಿಕೆ ಅಬ್ಬರ ಜೋರಾಗಿದೆ.
ಸಾಮಾನ್ಯವಾಗಿ ಏಡಿಗಳು ಹತ್ತಾರು ಅಡಿಗಳಷ್ಟು ಆಳದ ಬಿಲ ಕೊರೆದು ಅವುಗಳಲ್ಲಿ ಸುರಕ್ಷಿತವಾಗಿರುತ್ತವೆ. ಮೀನುಗಳು ಗಟ್ಟಿ ಕೆಸರಿನಲ್ಲಿ ಅವಿತು ಕುಳಿತಿರುತ್ತವೆ. ಮೊದಲ ಮಳೆ ಬೀಳುತ್ತಿದ್ದಂತೆ ಮೊಟ್ಟೆಯಿಡಲು ಸುರಕ್ಷಿತ ಜಾಗ ಹುಡುಕಿಕೊಂಡು ನೀರು ಕಡಿಮೆ ಇರುವ ಬಯಲು ಪ್ರದೇಶ, ಗದ್ದೆಗಳಿಗೆ ಮತ್ತು ಸಮತಟ್ಟು ಪ್ರದೇಶಗಳತ್ತ ಬಂದು ಮೊಟ್ಟೆ ಇಡುತ್ತವೆ. ಆದ್ದರಿಂದ ಗದ್ದೆ ಪ್ರದೇಶದಲ್ಲಿ ಹೆಚ್ಚಾಗಿ ಈ ಮೀನುಗಳು ಕಾಣಸಿಗುತ್ತವೆ. ಮೀನು ಹಿಡಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿವೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!