ಜನ ಮನದ ನಾಡಿ ಮಿಡಿತ

Advertisement

ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ

ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ; ಗದ್ದೆ, ತೋಡುಗಳಲ್ಲಿ ರಾಶಿ ರಾಶಿ ಮೀನು
ಉಡುಪಿ: ಕರಾವಳಿಯಾದ್ಯಂತ ಕಳೆದ ನಾಲೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ನದಿ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ಈ ನಡುವೆ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ ನಡೆಯುತ್ತಿದೆ.

ಕಾಪು ತಾಲೂಕಿನ ಶಂಕರಪುರ ಕಟಪಾಡಿ ಪಾಂಗಾಳ. ಇನ್ನಂಜೆ, ಕುರ್ಕಾಲು, ಮಣಿಪುರ ಸಹಿತ ವಿವಿಧೆಡೆಗಳಲ್ಲಿನ ಪ್ರದೇಶಗಳ ಗದ್ದೆಗಳಲ್ಲಿ ಮತ್ತು ತೋಡುಗಳ ಬದಿಯಲ್ಲಿ ಕಳೆದ ಎರಡು ದಿನಗಳಿಂದ ಉಬರ್ ಮೀನುಗಾರಿಕೆ ಅಬ್ಬರ ಜೋರಾಗಿದೆ.
ಸಾಮಾನ್ಯವಾಗಿ ಏಡಿಗಳು ಹತ್ತಾರು ಅಡಿಗಳಷ್ಟು ಆಳದ ಬಿಲ ಕೊರೆದು ಅವುಗಳಲ್ಲಿ ಸುರಕ್ಷಿತವಾಗಿರುತ್ತವೆ. ಮೀನುಗಳು ಗಟ್ಟಿ ಕೆಸರಿನಲ್ಲಿ ಅವಿತು ಕುಳಿತಿರುತ್ತವೆ. ಮೊದಲ ಮಳೆ ಬೀಳುತ್ತಿದ್ದಂತೆ ಮೊಟ್ಟೆಯಿಡಲು ಸುರಕ್ಷಿತ ಜಾಗ ಹುಡುಕಿಕೊಂಡು ನೀರು ಕಡಿಮೆ ಇರುವ ಬಯಲು ಪ್ರದೇಶ, ಗದ್ದೆಗಳಿಗೆ ಮತ್ತು ಸಮತಟ್ಟು ಪ್ರದೇಶಗಳತ್ತ ಬಂದು ಮೊಟ್ಟೆ ಇಡುತ್ತವೆ. ಆದ್ದರಿಂದ ಗದ್ದೆ ಪ್ರದೇಶದಲ್ಲಿ ಹೆಚ್ಚಾಗಿ ಈ ಮೀನುಗಳು ಕಾಣಸಿಗುತ್ತವೆ. ಮೀನು ಹಿಡಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!