ಕಾಪು ತಾಲೂಕಿನಾದ್ಯಂತ ಉಬರ್ ಮೀನುಗಾರಿಕೆಯ ಅಬ್ಬರ; ಗದ್ದೆ, ತೋಡುಗಳಲ್ಲಿ ರಾಶಿ ರಾಶಿ ಮೀನು
ಉಡುಪಿ: ಕರಾವಳಿಯಾದ್ಯಂತ ಕಳೆದ ನಾಲೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ನದಿ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ಈ ನಡುವೆ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಕಾಪು ತಾಲೂಕಿನ ಶಂಕರಪುರ ಕಟಪಾಡಿ ಪಾಂಗಾಳ. ಇನ್ನಂಜೆ, ಕುರ್ಕಾಲು, ಮಣಿಪುರ ಸಹಿತ ವಿವಿಧೆಡೆಗಳಲ್ಲಿನ ಪ್ರದೇಶಗಳ ಗದ್ದೆಗಳಲ್ಲಿ ಮತ್ತು ತೋಡುಗಳ ಬದಿಯಲ್ಲಿ ಕಳೆದ ಎರಡು ದಿನಗಳಿಂದ ಉಬರ್ ಮೀನುಗಾರಿಕೆ ಅಬ್ಬರ ಜೋರಾಗಿದೆ.
ಸಾಮಾನ್ಯವಾಗಿ ಏಡಿಗಳು ಹತ್ತಾರು ಅಡಿಗಳಷ್ಟು ಆಳದ ಬಿಲ ಕೊರೆದು ಅವುಗಳಲ್ಲಿ ಸುರಕ್ಷಿತವಾಗಿರುತ್ತವೆ. ಮೀನುಗಳು ಗಟ್ಟಿ ಕೆಸರಿನಲ್ಲಿ ಅವಿತು ಕುಳಿತಿರುತ್ತವೆ. ಮೊದಲ ಮಳೆ ಬೀಳುತ್ತಿದ್ದಂತೆ ಮೊಟ್ಟೆಯಿಡಲು ಸುರಕ್ಷಿತ ಜಾಗ ಹುಡುಕಿಕೊಂಡು ನೀರು ಕಡಿಮೆ ಇರುವ ಬಯಲು ಪ್ರದೇಶ, ಗದ್ದೆಗಳಿಗೆ ಮತ್ತು ಸಮತಟ್ಟು ಪ್ರದೇಶಗಳತ್ತ ಬಂದು ಮೊಟ್ಟೆ ಇಡುತ್ತವೆ. ಆದ್ದರಿಂದ ಗದ್ದೆ ಪ್ರದೇಶದಲ್ಲಿ ಹೆಚ್ಚಾಗಿ ಈ ಮೀನುಗಳು ಕಾಣಸಿಗುತ್ತವೆ. ಮೀನು ಹಿಡಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿವೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…