ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಉಡುಪಿ: ಮೊಗೇರ ಸಮುದಾಯದವರಿಂದ ವಿಶೇಷ ನಾಗರಾಧನೆ

ಉಡುಪಿ: ಕಾಪು ತಾಲೂಕಿನ ಕುತ್ಯಾರು ಸಮೀಪದ ಮೂಲೊಟ್ಟು ಗುತ್ತು ನಾಗಬನದಲ್ಲಿ ವರ್ಷಕ್ಕೊಮ್ಮೆ ತುಳುವಿನ ಬೇಷ ತಿಂಗಳಲ್ಲಿ ನಡೆಯುವ ಪರಿಶಿಷ್ಟವರ್ಗದ ನಾಗರಾಧನೆ ಪೂಜೆಯು ವಿಶಿಷ್ಟ ರೀತಿಯಲ್ಲಿ ನಡೆಯಿತು.


ವಿವಿಧ ಜಿಲ್ಲೆಗಳ ಪರಿಶಿಷ್ಟವರ್ಗದ ಮೊಗೇರ ಸಮುದಾಯದವರಿಂದ ಆರಾಧಿಸಲ್ಪಡುವ ಈ ನಾಗಬನದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುವುದು ಅನಾದಿ ಕಾಲದಿಂದ ನಡೆದುಬಂದ ಸಂಪ್ರದಾಯವಾಗಿದೆ. ನೈಸರ್ಗಿಕವಾಗಿ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡ ಈ ವಿಶಿಷ್ಟ ನಾಗಬನದಲ್ಲಿ ನಾಗರಪಂಚಮಿಯಂತಹ ಪರ್ವದಿನದಲ್ಲಾಗಲೀ, ಭಕ್ತರು ಬಯಸಿದ ಇತರ ದಿನದಲ್ಲಾಗಲೀ ಪೂಜೆಗೆ ಅವಕಾಶವಿಲ್ಲ.
ಪರಿಶಿಷ್ಟ ವರ್ಗದ ಮೊಗೇರ ಸಮುದಾಯದ 16 ಬಳಿ ಸಾವಿರ ಮಾಗಣೆಯ ಪ್ರಧಾನ ನಾಗಬನವಾಗಿದ್ದು, ಈ ವಾರ್ಷಿಕ ಆರಾಧನೆ ಪುರಾತನ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆದುಕೊಂಡು ಬರುತ್ತಿದೆ. ಶಿರ್ವ ಸೊರ್ಪು ಶ್ರೀಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರರಿಗೆ ಮಾತ್ರ ಸನ್ನಿಧಿಯಲ್ಲಿ ತಂಪೆರೆಯುವ ಪೂಜೆ ಸಲ್ಲಿಸುವ ಅಧಿಕಾರವಿದ
ಪುರಾತನ ಸಂಪ್ರದಾಯದಂತೆ ಕಾಸರಗೋಡಿನಿಂದ ಕಾರವಾರದವರೆಗಿನ ವಿವಿಧ ಜಿಲ್ಲೆಗಳಿಂದ ಬಂದ ಮೊಗೇರ ಸಮುದಾಯದ ಭಕ್ತರು ಬೆಳಿಗ್ಗೆ ಮೂಲೊಟ್ಟು ಗುತ್ತು ಮೂಲ ಮನೆಗೆ ತೆರಳಿ ಬಾವಿಯ ನೀರು ಕುಡಿದು ಪೂಜೆ ಸಲ್ಲಿಸಿದ ಬಳಿಕ ನಾಗಬನವನ್ನು ಶುಚಿಗೊಳಿಸಿ ಮಣ್ಣಿನ – ಮಡಕೆಯಲ್ಲಿ ತಯಾರಿಸುವ ನಾಗನ ಬಿಂಬದಲ್ಲಿ ನಾಗಾರಾಧನೆಯ ಪೂಜೆ ನಡೆಯುತ್ತದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!