ಕಿನ್ನಿಗೋಳಿ : ಶ್ರೀ ಕ್ಷೇತ್ರ ಕೊರಗಜ್ಜ ಮಂತ್ರ ದೇವತಾ ಚಾಮುಂಡೇಶ್ವರಿ ಗುಳಿಗ ಭದ್ರಕಾಳಿ ಸನ್ನಿಧಿಯ ಶ್ರೀ ಕ್ಷೇತ್ರದ ವಾರ್ಷಿಕ ನೇಮೋತ್ಸವ ಪ್ರಯುಕ್ತ ಸಂಧ್ಯಾ ಪೂಜಾರಿ ಬಂಟ್ವಾಳ ವೀರಚಿತ ಅಬ್ಬರದ ಗಗ್ಗರ ಎಂಬ ತುಳು ಯಕ್ಷಗಾನವನ್ನು ಕೊಡೇತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೊಡೇತ್ತೂರು ಅರಸು ಕುಂಜರಾಯ ದೈವಸ್ಥಾನದ ಮುಕ್ಕಾಲ್ದಿ ಶ್ರೀ ಜಯರಾಮ್ ಮುಕ್ಕಾಲ್ದಿ ಶ್ರೀ ದೇವಿ ಪ್ರಸಾದ್ ಶೆಟ್ಟಿ ಕೊಡೆತ್ತೂರು ಭಾಗವತರಾದ ದಯಾನಂದ ಕೋಡಿಕಲ್ ವಸಂತ ಪೂಜಾರಿ ಧರ್ಮದರ್ಶಿ ಹರೀಶ್ ಪೂಜಾರಿ ಪ್ರಸಂಗ ಕರ್ತೆ ಸಂಧ್ಯಾ ಪೂಜಾರಿ ದರ್ಬೆ ಬಂಟ್ವಾಳ ಜಯಂತಿ ಬಂಟ್ವಾಳ ಕಾರ್ಯಕ್ರಮವನ್ನು ಸಂಜೀವ ಕಜೆ ಪದವು ಸ್ವಾಗತಿಸಿದರು ಪ್ರಕಾಶ್ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…