ಕಿನ್ನಿಗೋಳಿ : ಶ್ರೀ ಕ್ಷೇತ್ರ ಕೊರಗಜ್ಜ ಮಂತ್ರ ದೇವತಾ ಚಾಮುಂಡೇಶ್ವರಿ ಗುಳಿಗ ಭದ್ರಕಾಳಿ ಸನ್ನಿಧಿಯ ಶ್ರೀ ಕ್ಷೇತ್ರದ ವಾರ್ಷಿಕ ನೇಮೋತ್ಸವ ಪ್ರಯುಕ್ತ ಸಂಧ್ಯಾ ಪೂಜಾರಿ ಬಂಟ್ವಾಳ ವೀರಚಿತ ಅಬ್ಬರದ ಗಗ್ಗರ ಎಂಬ ತುಳು ಯಕ್ಷಗಾನವನ್ನು ಕೊಡೇತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೊಡೇತ್ತೂರು ಅರಸು ಕುಂಜರಾಯ ದೈವಸ್ಥಾನದ ಮುಕ್ಕಾಲ್ದಿ ಶ್ರೀ ಜಯರಾಮ್ ಮುಕ್ಕಾಲ್ದಿ ಶ್ರೀ ದೇವಿ ಪ್ರಸಾದ್ ಶೆಟ್ಟಿ ಕೊಡೆತ್ತೂರು ಭಾಗವತರಾದ ದಯಾನಂದ ಕೋಡಿಕಲ್ ವಸಂತ ಪೂಜಾರಿ ಧರ್ಮದರ್ಶಿ ಹರೀಶ್ ಪೂಜಾರಿ ಪ್ರಸಂಗ ಕರ್ತೆ ಸಂಧ್ಯಾ ಪೂಜಾರಿ ದರ್ಬೆ ಬಂಟ್ವಾಳ ಜಯಂತಿ ಬಂಟ್ವಾಳ ಕಾರ್ಯಕ್ರಮವನ್ನು ಸಂಜೀವ ಕಜೆ ಪದವು ಸ್ವಾಗತಿಸಿದರು ಪ್ರಕಾಶ್ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…