ಕರಾವಳಿ

ಜೆಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ತೋಕೂರು : ಜೆಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು ನೂತನ ಅಧ್ಯಕ್ಷರು : ರಮೇಶ್ ದೇವಾಡಿಗ ತೋಕೂರು


ಉಪಾಧ್ಯಕ್ಷರು : ನಾಗಶಯನ
ಕಾರ್ಯದರ್ಶಿ : ಭೂಷಣ್
ಜೊತೆ ಕಾರ್ಯದರ್ಶಿ : ಭುವನ್ ಡಿ ಶೆಟ್ಟಿ
ಕೋಶಾಧಿಕಾರಿ : ಉದಯ ಕುಮಾರ್
ಜೊತೆ ಕೋಶಾಧಿಕಾರಿ : ಶೇಖರ್ ಡಿ ಶೆಟ್ಟಿಗಾರ್
ಭಜನಾ ಕಾರ್ಯದರ್ಶಿ : ವಾಮನ ಎಸ್ ದೇವಾಡಿಗ,
ಭಜನಾ ಕಾರ್ಯಕರ್ತರು :ಸಾಗರ್ ದೇವಾಡಿಗ , ನಿಖಿಲ್ ಶೆಟ್ಟಿಗಾರ್
ಸಮಿತಿ ಸದಸ್ಯರು :
ಬಿ. ದುರ್ಗಾಪ್ರಸಾದ್ ಶೆಟ್ಟಿ
ಹೇಮಾನಾಥ ಅಮೀನ್
ಹರಿದಾಸ್ ಭಟ್
ರಕ್ಷಿತ್ ಕುಮಾರ್
ಪರಮೇಶ್ವರ ಎಸ್
ಈಶ್ವರ್ ಭಂಡಾರಿ
ಸದಾನಂದ ಶೆಟ್ಟಿಗಾರ್
ಬಿ ದಾಮೋದರ ಶೆಟ್ಟಿ
ಉದಯ ಸ್ಕಂದ ನಗರ
ಯಾಕ್ಷಿತ್
ದಿವಾಕರ ಪದ್ಮಶಾಲಿ
ಸತೀಶ್ ಭಟ್
ಗೌರವ ಲೆಕ್ಕ ಪರಶೋಧಕರು : ಆರ್ ಯನ್ ಶೆಟ್ಟಿಗಾರ್
ಗೌರವ ಸಲಹೆಗರಾರು : ಯಲ್ ಕೆ ಸಾಲ್ಯಾನ್,
ಸುಂದರ ಸಾಲ್ಯಾನ್, ಯಮ್ ಎ ವಾಹಿದ್, ಪುರುಷೋತ್ತಮ ಸಿ ಕೋಟ್ಯಾನ್, ಗೋಪಾಲ ಮೂಲ್ಯ,
ಯಸ್ ಕೆ ರಾವ್, ರಮೇಶ್ ಅಮೀನ್, ರಾಮಣ್ಣ ದೇವಾಡಿಗ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

7 hours ago

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…

7 hours ago

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…

11 hours ago

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…

11 hours ago

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

1 day ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

1 day ago