ಜನ ಮನದ ನಾಡಿ ಮಿಡಿತ

Advertisement

ಅಂತರ್ ರಾಷ್ಟ್ರೀಯ ಅಲುಮಿನಿ ಮೀಟ್ 2024 ಇದರ ಪೂರ್ವಭಾವಿ ಸಭೆ

ಕೇರಳದ ಕೊಚ್ಚಿಯ ಚಕೊಲಸ್ ಪೆವಿಲಿಯನ್ ನಲ್ಲಿ 27ರಂದು ನಡೆಯಲಿರುವ nitte mahalinga Adyanthaya memorial institute of technology ಇದರ ಹಳೆ ವಿದ್ಯಾರ್ಥಿಗಳ ಸಂಘಟನೆಯಾದ ವಿನಮಿಟ ಇದರ ಅಂತರ್ ರಾಷ್ಟ್ರೀಯ ಅಲುಮಿನಿ ಮೀಟ್ 2024 ಇದರ ಸಿದ್ದತೆ ಬಗ್ಗೆ ಪೂರ್ವ ಭಾವಿ ಸಭೆಯು 27ರಂದು ಕೊಚ್ಚಿ ಯ IMA ಹೌಸ್ ನಲ್ಲಿ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿ ಇದರ ಸ್ಥಾಪಕ ಅಧ್ಯಕ್ಷ ಹಾಗೂ ನಿಟ್ಟೆ ಮಹಾಲಿಂಗ ಅಡ್ಯಂತಾಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ WENAMITAA ಅಧ್ಯಕ್ಷ ಜೀವನ್ ಕೆ ಶೆಟ್ಟಿ ಮುಲ್ಕಿ ಇವರ ಅಧ್ಯಕ್ಷತೆಯಲ್ಲಿ ನಿಟ್ಟೆ ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಡಾ. ಗೋಪಾಲ್ ಮುಗೆರಾಯ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಚಾಲಕರಾದ ರಾಕೇಶ್ ರಾಮ ಚಂದ್ರನ್, ನಿಯಾಝ್ ಇಬ್ರಾಹಿಂ,ಜೋಸೆಫ್ ಎನ್ ಜೋಸ್, ರೇಖಾ ಸಿ ಬಾಬು , ಶ್ರೀವಿನ್ಸೆಂಟ್ ಥೋಮಸ್, ನೀಲಕಂಠ, ಅಜ್ಮಲ್, ಮತ್ತು ಹಲವು ಹಳೆ ವಿದ್ಯಾರ್ಥಿ ಮಿತ್ರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!