ಜನ ಮನದ ನಾಡಿ ಮಿಡಿತ

Advertisement

ಮುಂಬೈನಲ್ಲಿ ಅಂತಾರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪ್ರಶಸ್ತಿ ಪಡೆದ ಮಂಗಳೂರಿನ ಪ್ರಾಣಿ ರಕ್ಷಕ ತೌಸೀಫ

ಮಂಗಳೂರಿನ ಪ್ರಾಣಿ ರಕ್ಷಕ ತೌಸೀಫಗೆ ಮುಂಬೈನಲ್ಲಿ ಅಂತಾರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪ್ರಶಸ್ತಿ ಗೌರವ ಲಭಿಸಿದೆ.

ಮುಂಬೈನ ಫಿಲ್ಮ್ ಸಿಟಿಯಲ್ಲಿ ನಡೆದ ಪ್ರಶಸ್ತಿ ಕಾರ್ಯಕ್ರಮದಲ್ಲಿತೌಸೀಫ್ ಅಹ್ಮದ್ ಅವರು ಅಂತರರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ 2024 ಪ್ರಶಸ್ತಿಯನ್ನು ಪಡೆದರು.

ಅನುಭವಿ ಪ್ರಾಣಿ ರಕ್ಷಕರಾಗಿರುವ ತೌಸೀಫ್ ಅವರು ಕಳೆದ 15 ವರ್ಷಗಳಿಂದ ಮಂಗಳೂರಿನ ಬೀದಿಗಳಲ್ಲಿ ಆಪತ್ತಿಗೆ ಸಿಲುಕಿದ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ.

ತಮ್ಮ ರಕ್ಷಣಾ ಚಟುವಟಿಕೆಗಳಿಗಾಗಿ ಮಿಸ್ಟರ್ ರೆಸ್ಕ್ಯೂರ್ ಎಂದೂ ಗುರುತಿಸಲ್ಪಟ್ಟಿರುವ ತೌಸೀಫ್ ತಮ್ಮ ನವೀನ ವಿಧಾನಗಳ ಚಿಕಿತ್ಸೆ, ಪಾರುಗಾಣಿಕೆ ಮತ್ತು ಇತರ ಸಕ್ರಿಯ ಕ್ರಮಗಳ ಮೂಲಕ ಮಂಗಳೂರಿನ ಬೀದಿಗಳಲ್ಲಿ ಬಹಳಷ್ಟು ನಿರಾಶ್ರಿತ ಪ್ರಾಣಿಗಳಿಗೆ ಜೀವದಾನ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!