ಮಂಗಳೂರಿನ ಪ್ರಾಣಿ ರಕ್ಷಕ ತೌಸೀಫಗೆ ಮುಂಬೈನಲ್ಲಿ ಅಂತಾರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪ್ರಶಸ್ತಿ ಗೌರವ ಲಭಿಸಿದೆ.
ಮುಂಬೈನ ಫಿಲ್ಮ್ ಸಿಟಿಯಲ್ಲಿ ನಡೆದ ಪ್ರಶಸ್ತಿ ಕಾರ್ಯಕ್ರಮದಲ್ಲಿತೌಸೀಫ್ ಅಹ್ಮದ್ ಅವರು ಅಂತರರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ 2024 ಪ್ರಶಸ್ತಿಯನ್ನು ಪಡೆದರು.
ಅನುಭವಿ ಪ್ರಾಣಿ ರಕ್ಷಕರಾಗಿರುವ ತೌಸೀಫ್ ಅವರು ಕಳೆದ 15 ವರ್ಷಗಳಿಂದ ಮಂಗಳೂರಿನ ಬೀದಿಗಳಲ್ಲಿ ಆಪತ್ತಿಗೆ ಸಿಲುಕಿದ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ.
ತಮ್ಮ ರಕ್ಷಣಾ ಚಟುವಟಿಕೆಗಳಿಗಾಗಿ ಮಿಸ್ಟರ್ ರೆಸ್ಕ್ಯೂರ್ ಎಂದೂ ಗುರುತಿಸಲ್ಪಟ್ಟಿರುವ ತೌಸೀಫ್ ತಮ್ಮ ನವೀನ ವಿಧಾನಗಳ ಚಿಕಿತ್ಸೆ, ಪಾರುಗಾಣಿಕೆ ಮತ್ತು ಇತರ ಸಕ್ರಿಯ ಕ್ರಮಗಳ ಮೂಲಕ ಮಂಗಳೂರಿನ ಬೀದಿಗಳಲ್ಲಿ ಬಹಳಷ್ಟು ನಿರಾಶ್ರಿತ ಪ್ರಾಣಿಗಳಿಗೆ ಜೀವದಾನ ಮಾಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…