ಮಂಗಳೂರಿನ ಪ್ರಾಣಿ ರಕ್ಷಕ ತೌಸೀಫಗೆ ಮುಂಬೈನಲ್ಲಿ ಅಂತಾರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪ್ರಶಸ್ತಿ ಗೌರವ ಲಭಿಸಿದೆ.
ಮುಂಬೈನ ಫಿಲ್ಮ್ ಸಿಟಿಯಲ್ಲಿ ನಡೆದ ಪ್ರಶಸ್ತಿ ಕಾರ್ಯಕ್ರಮದಲ್ಲಿತೌಸೀಫ್ ಅಹ್ಮದ್ ಅವರು ಅಂತರರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ 2024 ಪ್ರಶಸ್ತಿಯನ್ನು ಪಡೆದರು.
ಅನುಭವಿ ಪ್ರಾಣಿ ರಕ್ಷಕರಾಗಿರುವ ತೌಸೀಫ್ ಅವರು ಕಳೆದ 15 ವರ್ಷಗಳಿಂದ ಮಂಗಳೂರಿನ ಬೀದಿಗಳಲ್ಲಿ ಆಪತ್ತಿಗೆ ಸಿಲುಕಿದ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ.
ತಮ್ಮ ರಕ್ಷಣಾ ಚಟುವಟಿಕೆಗಳಿಗಾಗಿ ಮಿಸ್ಟರ್ ರೆಸ್ಕ್ಯೂರ್ ಎಂದೂ ಗುರುತಿಸಲ್ಪಟ್ಟಿರುವ ತೌಸೀಫ್ ತಮ್ಮ ನವೀನ ವಿಧಾನಗಳ ಚಿಕಿತ್ಸೆ, ಪಾರುಗಾಣಿಕೆ ಮತ್ತು ಇತರ ಸಕ್ರಿಯ ಕ್ರಮಗಳ ಮೂಲಕ ಮಂಗಳೂರಿನ ಬೀದಿಗಳಲ್ಲಿ ಬಹಳಷ್ಟು ನಿರಾಶ್ರಿತ ಪ್ರಾಣಿಗಳಿಗೆ ಜೀವದಾನ ಮಾಡಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…