ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮುಲ್ಕಿ : ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲ ಹತ್ತನೇ ತೋಕರು ಇದರ ನೂತನ ಅಧ್ಯಕ್ಷರಾಗಿ ಪ್ರೇಮಲತಾ ಯೋಗೀಶ್ ಅವಿರೋಧ ಆಯ್ಕೆ

ಮುಲ್ಕಿ : ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲ ಹತ್ತನೇ ತೋಕರು ಇದರ ನೂತನ ಅಧ್ಯಕ್ಷರಾಗಿ ಪ್ರೇಮಲತಾ ಯೋಗೀಶ್ ಅವಿರೋಧ ಆಯ್ಕೆ

ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ದಿನಾಂಕ 02.06.2024 ರಂದು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು.
ನೂತನ ಅಧ್ಯಕ್ಷರಾಗಿ ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಮಿತ್ರ ಮತ್ತು ಶ್ರೀಮತಿ ನಮಿತಾ ನವೀನ್ ಚಂದ್ರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರ್ಚನಾ ಸಾಲ್ಯಾನ್ , ಸಮಿತಿ ಸದಸ್ಯರಾಗಿ ಪುಷ್ಪ, ವಾರಿಜಾ, ನಿಶ್ಮಿತಾ, ಶಶಿಕಲಾ, ಯಶೋಧ ಲಕ್ಷ್ಮಣ, ಸುಮಾ ಜೋಸೆಫ್, ಇಂದಿರಾ ದೇಜಪ್ಪ, ಸುಮಾ ಸುಂದರರವರು ಆಯ್ಕೆಯಾಗಿರುತ್ತಾರೆ.

ಕಾರ್ಯಕ್ರಮವನ್ನು ಶ್ರೀಮತಿ ಕುಸುಮಾ ರವರು ನಿರೂಪಿಸಿದರು

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!