ದೇರಳಕಟ್ಟೆ : ಕಾಲೇಜು ಹಾಗೂ ಖಾಸಗಿ ಬಸ್ಸುಗಳೆರಡರ ನಡುವೆ ಅಪಘಾತ ಸಂಭವಿಸಿದ ಘಟನೆ ನಾಟೆಕಲ್ ಉರುಮಣೆ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದೆ.
ಯೆನೆಪೋಯ ಸಂಸ್ಥೆಗೆ ಸೇರಿದ ಕಾಲೇಜು ಬಸ್ ಹಾಗೂ ಮಂಗಳೂರಿನಿಂದ ಮುಡಿಪು ಮಾರ್ಗವಾಗಿ ತೆರಳುತ್ತಿದ್ದ ಶಿವಶಂಕರ್ ಬಸ್ಸುಗಳ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಸಣ್ಣಪುಟ್ಟ ಗಾಯಗೊಂಡಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಕುರಿತು ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…