ಕರಾವಳಿ

ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ; ಮತ್ತೆ ಕೇಸರಿ ಕೋಟೆಯದ್ದೇ ಅಬ್ಬರ… ಸಂಭ್ರಮ…

ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕೇಸರಿ ಕೋಟೆಯದ್ದೇ ಅಬ್ಬರ… ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಪರಾಭವಗೊಳಿಸಿದ್ದಾರೆ.

ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಈ ಕುರಿತು ಮಾತನಾಡಿದ ಚೌಟ ‘ಇದು ಕಾರ್ಯಕರ್ತರು, ಹಿಂದುತ್ವ, ಪಕ್ಷದ ಜಯವಾಗಿದ್ದು. ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ಸಹಕಾರದೊಂದಿಗೆ ಹಿಂದುತ್ವಕ್ಕೆ ಬದ್ದತೆ, ಅಭಿವೃದ್ದಿಗೆ ಆದ್ಯತೆ ನೀಡಿ ಕೆಲಸ ಮಾಡುತ್ತೇನೆ ಹೇಳಿದರು.

ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಮತ ಎಣಿಕ ಕೇಂದ್ರದ ಎದುರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

5 days ago