ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.
ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಶ್ರೀಧರ ಕೆಮ್ರಾಲ್, ಪ್ರಧಾನ ಕಾರ್ಯದರ್ಶಿಯಾಗಿಹಿಮಕರ್, ಜೊತೆ ಕಾರ್ಯದರ್ಶಿಯಾಗಿ ಸೀತಾರಾಮ್ ಸಾಲ್ಯಾನ್, ಕೋಶಾಧಿಕಾರಿಯಾಗಿ ಶ್ರೀ ಶಂಕರ್ ಮಾಸ್ಟರ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಕುಮಾರ್ ಮಾಸ್ಟರ್, ಸಮಿತಿ ಸದಸ್ಯರಾಗಿ ಸಂಕಪ್ಪ ಎಂ,ಗೌರೀಶ್, ಸಂಜೀವ ಕರ್ಕೇರ, ಕುಮಾರಿ ಸುಜಾತ, ಸದಾಶಿವ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಪುಷ್ಪ ರವರನ್ನು ಆಯ್ಕೆ ಮಾಡಲಾಯಿತು
ಕಾರ್ಯಕ್ರಮವನ್ನು ಹಿಮಕರ್ ರವರು ನಿರೂಪಿಸಿದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…