ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.
ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಶ್ರೀಧರ ಕೆಮ್ರಾಲ್, ಪ್ರಧಾನ ಕಾರ್ಯದರ್ಶಿಯಾಗಿಹಿಮಕರ್, ಜೊತೆ ಕಾರ್ಯದರ್ಶಿಯಾಗಿ ಸೀತಾರಾಮ್ ಸಾಲ್ಯಾನ್, ಕೋಶಾಧಿಕಾರಿಯಾಗಿ ಶ್ರೀ ಶಂಕರ್ ಮಾಸ್ಟರ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಕುಮಾರ್ ಮಾಸ್ಟರ್, ಸಮಿತಿ ಸದಸ್ಯರಾಗಿ ಸಂಕಪ್ಪ ಎಂ,ಗೌರೀಶ್, ಸಂಜೀವ ಕರ್ಕೇರ, ಕುಮಾರಿ ಸುಜಾತ, ಸದಾಶಿವ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಪುಷ್ಪ ರವರನ್ನು ಆಯ್ಕೆ ಮಾಡಲಾಯಿತು
ಕಾರ್ಯಕ್ರಮವನ್ನು ಹಿಮಕರ್ ರವರು ನಿರೂಪಿಸಿದರು
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…