ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.
ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಶ್ರೀಧರ ಕೆಮ್ರಾಲ್, ಪ್ರಧಾನ ಕಾರ್ಯದರ್ಶಿಯಾಗಿಹಿಮಕರ್, ಜೊತೆ ಕಾರ್ಯದರ್ಶಿಯಾಗಿ ಸೀತಾರಾಮ್ ಸಾಲ್ಯಾನ್, ಕೋಶಾಧಿಕಾರಿಯಾಗಿ ಶ್ರೀ ಶಂಕರ್ ಮಾಸ್ಟರ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಕುಮಾರ್ ಮಾಸ್ಟರ್, ಸಮಿತಿ ಸದಸ್ಯರಾಗಿ ಸಂಕಪ್ಪ ಎಂ,ಗೌರೀಶ್, ಸಂಜೀವ ಕರ್ಕೇರ, ಕುಮಾರಿ ಸುಜಾತ, ಸದಾಶಿವ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಪುಷ್ಪ ರವರನ್ನು ಆಯ್ಕೆ ಮಾಡಲಾಯಿತು
ಕಾರ್ಯಕ್ರಮವನ್ನು ಹಿಮಕರ್ ರವರು ನಿರೂಪಿಸಿದರು
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…