ಶಿವಮೊಗ್ಗದಲ್ಲಿ ಮತ್ತೆ ಇಸ್ಪಿಟ್ ದಂಧೆ ಪ್ರಾರಂಭವಾಗಿದೆ ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ದೀಪು ಶೆಟ್ಟಿಗಾರ್ ಆಗ್ರಹಿಸಿದ್ದಾರೆ.
ಶಿವಮೊಗ್ಗ ಜೂಜು ಮುಕ್ತಗೊಳಿಸಿ ಎನ್ನು ದೀಪು ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾಯಿದೆ. ಈ ವಿಡಿಯೋದಲ್ಲಿ ಶಿವಮೊಗ್ಗದಲ್ಲಿ ಇಸ್ಪಿಟ್ ದಂಧೆಯನ್ನು ಒರ್ವ ರಾಜಕಾರಣಿಯ ಮಗ ನಡೆಸ್ತಾ ಇದ್ದಾನೆ ಎಂದು ಹೇಳಿದ್ದಾರೆ. ಭದ್ರಾವತಿ 11ಕಡೆ, ಹೊಳೆಹೊನ್ನೂರು, ಕೂಡ್ಲಿಗೆರೆ, ಉದ್ದಂಜನೆಯ ದೇವಸ್ಥಾನ ಪಕ್ಕದಲ್ಲಿ 20 ಕಡೆಗಳಲ್ಲಿ ದಂಧೆ ನಡೆಯುತ್ತಿದೆ. ಚುನಾವಣೆ ನಂತರ ಮತ್ತೆ ಜೂಜು ಆರಂಭವಾಗಿದೆ. ಕಾನೂನು ಕಾಪಾಡಬೇಕಿದ್ದ ಪೊಲೀಸರೇ ರಾಜಕಾರಣಿಯ ಮಗನಿಗೆ ಸಪೋರ್ಟ್ ಮಾಡ್ತಾರೆ. ಸನ್ಮಾನ ಮಾಡ್ತಾರೆ ಎಂದು ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…