ಕರಾವಳಿ

ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ: ನಿಷೆೀದಾಜ್ಞೆ

ಮಂಗಳೂರು; 2024ನೇ ಸಾಲಿನ ರ‍್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಜೂನ್ 7ರಿಂದ ಜೂನ್ 9ರ ವರೆಗೆ ನಗರದ ಬಲ್ಮಠ ಮಹಿಳಾ ಪದವಿ ಪರ‍್ವ ಕಾಲೇಜು ಕೇಂದ್ರದಲ್ಲಿ ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿಗಳು ಹಾಗೂ ಉಪ ಪೊಲೀಸ್ ಆಯುಕ್ತರಾದ ಸಿದ್ಧರ‍್ಥ್ ಗೋಯಲ್ ಅವರು ನಿಷೆೀದಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

ಪರೀಕ್ಷಾ ದಿನಗಳಂದು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರರ‍್ಶಕವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಅಹಿತಕರ ಘಟನೆಗಳು ನಡೆಯದಂತೆ ನಿಷೆೀಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ರ‍್ಥಿಗಳನ್ನು ಹೊರತುಪಡಿಸಿ ಸರ‍್ವಜನಿಕರು ಐದು ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೆೀಧಿಸಲಾಗಿದೆ. ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಅಥವಾ ಇನ್ನು ಯಾವುದೇ ವಸ್ತುಗಳನ್ನು ಹಂಚುವುದು ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪರ‍್ಣವಾಗಿ ನಿಷೆೀಧಿಸಿದೆ.
ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ ಆಸಿಡ್ ಸ್ಪೋಟಕ ವಸ್ತುಗಳನ್ನು ಸಾಗಿಸುವುದು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೆೀಧಿಸಲಾಗಿದೆ. ನಿಷೆೀಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ¸ಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪರ‍್ಣವಾಗಿ ನಿಷೆೀಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ರ‍್ಧ ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕರ‍್ಯನರ‍್ವಹಿಸುವುದನ್ನು ನಿಷೆೀಧಿಸಿದೆ. ನಿಷೆೀಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಬ್ಲೂಟೂತ್ ಹಾಗೂ ಪೇಜ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂರ‍್ಕ ಉಪಕರಣಗಳ ಬಳಕೆಯನ್ನು ಸಂಪರ‍್ಣವಾಗಿ ನಿಷೆೀಧಿಸಲಾಗಿದೆ.

ವಿಶೇಷ ಶಿಕ್ಷಕರಿಂದ ರ‍್ಜಿ ಆಹ್ವಾನ
ಮಂಗಳೂರು,ಜೂ.7(ಕ.ವಾ):- ಸಮನ್ವಯ ಶಿಕ್ಷಣದ ಕರ‍್ಯತಂತ್ರದಡಿಯಲ್ಲಿ 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ವಿಶೇಷ ಶಿಕ್ಷಕರಿಂದ ರ‍್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ಮಕ್ಕಳಿಗೆ ಬೋಧಿಸುವ ವಿಶೇಷ ಪ್ರೌಢ ಶಿಕ್ಷಕರು ಬಿ.ಇಡಿ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ ವಿದ್ಯರ‍್ಹತೆ ಪ್ರಮಾಣ ಪತ್ರ ಹೊಂದಿರಬೇಕು.
ಬಿ.ಐ.ಇ.ಆರ್.ಟಿ ಶಾಲೆಗಳು:
ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮೂಡಬಿದ್ರೆ ಹಾಗೂ ಪುತ್ತೂರು ತಾಲೂಕಿನ ಪ್ರೌಢ ವಿಭಾಗದಲ್ಲಿ ತಲಾ 2 ಹುದ್ದೆಗಳು ಖಾಲಿ ಇದೆ. ಸುಳ್ಯ ತಾಲೂಕಿನ ಪ್ರರ‍್ಥಮಿಕ ವಿಭಾಗದಲ್ಲಿ 1, ಪ್ರೌಢ ವಿಭಾಗದಲ್ಲಿ 2 ಹುದ್ದೆ ಖಾಲಿ ಇದೆ. ಒಟ್ಟು ಪ್ರಾಥಮಿಕ ವಿಭಾಗದಲ್ಲಿ 1, ಪ್ರೌಢ ವಿಭಾಗದಲ್ಲಿ 14 ಹುದ್ದೆಗಳಿಗೆ 2025ನೇ ಸಾಲಿನ ಮರ‍್ಚ್ 31 ರ ವರೆಗೆ ನೇರ ಗುತ್ತಿಗೆ ಮೂಲಕ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.
ರ‍್ಹ ಅಭ್ರ‍್ಥಿಗಳು ಸೂಕ್ತ ದಾಖಲೆಯೊಂದಿಗೆ ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್‍ನ ಸಮಗ್ರ ಶಿಕ್ಷಣ ರ‍್ನಾಟಕ ಕಚೇರಿಗೆ ಜೂನ್ 14 ರೊಳಗೆ ರ‍್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9480886934 ಸಂರ‍್ಕಿಸುವಂತೆ ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ : ಜೂನ್ 12ರ ರಂದು ಲೋಕಾಯುಕ್ತ ಜನಸಂರ‍್ಕ ಸಭೆ
ಮಂಗಳೂರು,ಜೂ.7(ಕ.ವಾ):- ಲೋಕಾಯುಕ್ತ ಮಂಗಳೂರು ವಿಭಾಗದ ಪೆÇಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜೂನ್ 12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂರ‍್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ರ‍್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ರ‍್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೆÇಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೆÇಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೆÇಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420, 9364062580. ಪೆÇಲೀಸ್ ನಿರೀಕ್ಷಕರ ಕಚೇರಿ-1 :0824-2427237, 936402691. ಪೆÇಲೀಸ್ ನಿರೀಕ್ಷಕರ ಕಚೇರಿ-2 :0824-2427237,9364062692. ಪೆÇಲೀಸ್ ನಿರೀಕ್ಷಕರ ಕಚೇರಿ-3 :0824-2427237, 9972991718. ಪೆÇಲೀಸ್ ನಿರೀಕ್ಷಕರ ಕಚೇರಿ -3 :0824-2427237, 9481639937. ಸಂಖ್ಯೆಗಳನ್ನು ಸಂರ‍್ಕಿಸುವಂತೆ ರ‍್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗಡಿ ಬರ‍್ಡುಗಳಲ್ಲಿ ಕನ್ನಡ ಕಡ್ಡಾಯ
ಮಂಗಳೂರು,ಜೂ.7(ಕ.ವಾ):- ರಾಜ್ಯದಲ್ಲಿ ಕರ‍್ಯ ನರ‍್ವಹಿಸುತ್ತಿರುವ ಎಲ್ಲಾ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರಗಳ ಉದ್ದಿಮೆಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೇಲ್‍ಗಳು ಮುಂತಾದವುಗಳು ತಮ್ಮ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು 60% ಪ್ರರ‍್ಶಿಸುವುದು ಕಡ್ಡಾಯವಾಗಿದೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ. 60% ರಷ್ಟು ಪ್ರರ‍್ಶಸುವ ನಿಬಂಧನೆಯನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಉದ್ದಿಮೆ ಪರವಾನಿಗೆ ನವೀಕರಣ ಅಥವಾ ಹೊಸದಾಗಿ ಮಂಜೂರಾತಿ ಸಮಯದಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು. ಸಾಕಷ್ಟು ಉದ್ದಿಮೆದಾರರು ರ‍್ಕಾರದ ನೀತಿಯಂತೆ ಕನ್ನಡ ನಾಮಫಲಕವನ್ನು ಪ್ರರ‍್ಶಿಸುತ್ತಿರುವುದು ಕಂಡುಬರುತ್ತಿದೆ.
ಕೆಲವೊಂದು ಉದ್ದಿಮೆದಾರರು ಸದ್ರಿ ಆದೇಶವನ್ನು ಉಲ್ಲಂಘಿಸಿ ಆಂಗ್ಲ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುತ್ತಿರುವ ಬಗ್ಗೆ ಸರ‍್ವಜನಿಕರಿಂದ ಬರುತ್ತಿರುವ ದೂರುಗಳನ್ನು ಗಂಭಿರವಾಗಿ ಪರಿಗಣಿಸಲಾಗಿದೆ. ಆದುದರಿಂದ ಇನ್ನು ಮುಂದೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ.
ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಿಗೆಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago