ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ನಗರಸಭಾ ಅಧಿಕಾರಿ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭ

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು 07 ರಂದು ಏರ್ಪಡಿಸಲಾಯಿತು.

ಪುತ್ತೂರು ನಗರಸಭಾ ಸಭಾಂಗಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್‌, ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಕರುಣಾಕರ್‌ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರರಾದ ಶ್ರೀ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯರಾದ ಶ್ರೀ ಯೂಸುಫ್‌ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸದ್ರಿ ಸಂದರ್ಭ ಮಾನ್ಯ ಪೌರಾಯುಕ್ತರಿಗೆ ಸನ್ಮಾನ ಮಾಡಲಾಯಿತು. ಸಿಬ್ಬಂದಿಗಳು ಪೌರಾಯುಕ್ತರ ಕುರಿತು ಮಾತನಾಡಿ ಸದ್ರಿಯವರ ಗುಣಗಾನ ಮಾಡಿ ಶುಭಹಾರೈಸಿದರು ಹಾಗೂ ಪೌರಾಯುಕ್ತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಖಜಾಂಜಿ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕೆ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!