ಜನ ಮನದ ನಾಡಿ ಮಿಡಿತ

Advertisement

ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಶ್ರೀಗಳ ಸಂತಾಪ

ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ಶಿರಸಿ ಮೂಲದ ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ, ಆಂಧ್ರದಲ್ಲಿ ಹಿಂದೂ ಜನಜಾಗೃತಿ ಆಂದೋಲನ, ಉಡುಪಿಯಲ್ಲಿ ನಡೆದ ವಿರಾಟ್ ಸಮಾಜೋತ್ಸವ, 2019ರಲ್ಲಿ ನಡೆದ ಧರ್ಮ ಸಂಸತ್, ಗೋ ರಕ್ಷಾ ಚಳವಳಿ, ಮತಾಂತರ ವಿರೋಧಿ ಹೋರಾಟ, ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದ ಕೇಶವ ಹೆಗಡೆ ಶ್ರೀಮಠದೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದರು. ಹಿಂದುತ್ವಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದು ಮೃತರ ಆತ್ಮಕ್ಕೆ ಶ್ರೀಕೃಷ್ಣ ಮುಖ್ಯಪ್ರಾಣರು ಸದ್ಗತಿ ಕರುಣಿಸಲೆಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ಶ್ರೀಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!