ಜನ ಮನದ ನಾಡಿ ಮಿಡಿತ

Advertisement

ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಶ್ರೀಗಳ ಸಂತಾಪ

ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ಶಿರಸಿ ಮೂಲದ ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ, ಆಂಧ್ರದಲ್ಲಿ ಹಿಂದೂ ಜನಜಾಗೃತಿ ಆಂದೋಲನ, ಉಡುಪಿಯಲ್ಲಿ ನಡೆದ ವಿರಾಟ್ ಸಮಾಜೋತ್ಸವ, 2019ರಲ್ಲಿ ನಡೆದ ಧರ್ಮ ಸಂಸತ್, ಗೋ ರಕ್ಷಾ ಚಳವಳಿ, ಮತಾಂತರ ವಿರೋಧಿ ಹೋರಾಟ, ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದ ಕೇಶವ ಹೆಗಡೆ ಶ್ರೀಮಠದೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದರು. ಹಿಂದುತ್ವಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದು ಮೃತರ ಆತ್ಮಕ್ಕೆ ಶ್ರೀಕೃಷ್ಣ ಮುಖ್ಯಪ್ರಾಣರು ಸದ್ಗತಿ ಕರುಣಿಸಲೆಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ಶ್ರೀಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!