ನರೇಂದ್ರ ಮೋದಿ ಇಂದು ರಾತ್ರಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಸೇರಿದಂತೆ ಹಲವು ದೇಶಗಳ ಗಣ್ಯರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…