ನವದೆಹಲಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಆರ್ಥಿಕ ಹೊರೆಯಿಂದಾಗಿ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ತಮ್ಮ ಪಾಕವಿಧಾನಗಳಲ್ಲಿ ಅವುಗಳನ್ನು ಸೇರಿಸಲು ಹೆಣಗಾಡುತ್ತಿವೆ. ಇದರ ಪರಿಣಾಮ ಹೋಟೆಲ್, ರೆಸ್ಟೋರೆಂಟ್ ಹಾಗೂ ಢಾಬಾಗಳಲ್ಲಿನ ಆಹಾರದಲ್ಲಿ ಟೊಮೆಟೊ ಕಣ್ಮರೆಯಾಗಿರುವುದು ಕಂಡುಬಂದಿದೆ.
ಎಲ್ಲಾ ಹೋಟೆಲ್ಗಳಲ್ಲಿ ಆಹಾರದಿಂದ ಟೊಮೆಟೊಗಳು ಕಣ್ಮರೆಯಾಗುತ್ತಿವೆ. ಅಡುಗೆ ಭಟ್ಟರು ಲೆಕ್ಕಾಹಾಕಿ ಟೊಮ್ಯಾಟೋ ಹಣ್ಣುಗಳನ್ನು ಆಹಾರಕ್ಕಾಗಿ ಬಳಕೆ ಮಾಡುತ್ತಿದ್ದಾರೆ.
“ನಾವು ಮೊದಲು 20ರಿಂದ 25 ಕೆಜಿ ಟೊಮೆಟೊ ಬಳಸುತ್ತಿದ್ದೆವು. ಆದರೆ, ಈಗ ನಾವು 5ರಿಂದ 7 ಕೆಜಿ ಟೊಮೆಟೊ ಮಾತ್ರ ಬಳಕೆ ಮಾಡುತ್ತಿದ್ದೇವೆ. ಟೊಮೆಟೊ ತುಂಬಾ ದುಬಾರಿಯಾಗಿದೆ. ನಾವು ನಮ್ಮ ಢಾಬಾದಲ್ಲಿ ಬೆಲೆಗಳನ್ನು ಹೆಚ್ಚಿಸಲು ಸಾಧ್ಯವಿಲ್ಲ. ಭಕ್ಷ್ಯಗಳು ಇಲ್ಲದಿದ್ದರೆ ನಾವು ಗ್ರಾಹಕರನ್ನು ಕಳೆದುಕೊಳ್ಳುತ್ತೇವೆ. ನಾವು ಈಗ ಟೊಮೆಟೊ ಬದಲಿಗೆ ಈರುಳ್ಳಿಯನ್ನು ಬಳಸುತ್ತಿದ್ದೇವೆ. ಇದರಿಂದ ರುಚಿಯಲ್ಲಿ ಸ್ವಲ್ಪ ವ್ಯತ್ಯಾಸವಿದೆ” ಹೇಳುತ್ತಾರೆ ಎಂದು ದೆಹಲಿಯ ಗೌತಮ್ ನಗರದ ಮಾಮಾ ಢಾಬಾದ ಬಾಣಸಿಗ ಸುನಿಲ್ ಕುಮಾರ್ ಯಾದವ್.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…