ನವದೆಹಲಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಆರ್ಥಿಕ ಹೊರೆಯಿಂದಾಗಿ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ತಮ್ಮ ಪಾಕವಿಧಾನಗಳಲ್ಲಿ ಅವುಗಳನ್ನು ಸೇರಿಸಲು ಹೆಣಗಾಡುತ್ತಿವೆ. ಇದರ ಪರಿಣಾಮ ಹೋಟೆಲ್, ರೆಸ್ಟೋರೆಂಟ್ ಹಾಗೂ ಢಾಬಾಗಳಲ್ಲಿನ ಆಹಾರದಲ್ಲಿ ಟೊಮೆಟೊ ಕಣ್ಮರೆಯಾಗಿರುವುದು ಕಂಡುಬಂದಿದೆ.
ಎಲ್ಲಾ ಹೋಟೆಲ್ಗಳಲ್ಲಿ ಆಹಾರದಿಂದ ಟೊಮೆಟೊಗಳು ಕಣ್ಮರೆಯಾಗುತ್ತಿವೆ. ಅಡುಗೆ ಭಟ್ಟರು ಲೆಕ್ಕಾಹಾಕಿ ಟೊಮ್ಯಾಟೋ ಹಣ್ಣುಗಳನ್ನು ಆಹಾರಕ್ಕಾಗಿ ಬಳಕೆ ಮಾಡುತ್ತಿದ್ದಾರೆ.
“ನಾವು ಮೊದಲು 20ರಿಂದ 25 ಕೆಜಿ ಟೊಮೆಟೊ ಬಳಸುತ್ತಿದ್ದೆವು. ಆದರೆ, ಈಗ ನಾವು 5ರಿಂದ 7 ಕೆಜಿ ಟೊಮೆಟೊ ಮಾತ್ರ ಬಳಕೆ ಮಾಡುತ್ತಿದ್ದೇವೆ. ಟೊಮೆಟೊ ತುಂಬಾ ದುಬಾರಿಯಾಗಿದೆ. ನಾವು ನಮ್ಮ ಢಾಬಾದಲ್ಲಿ ಬೆಲೆಗಳನ್ನು ಹೆಚ್ಚಿಸಲು ಸಾಧ್ಯವಿಲ್ಲ. ಭಕ್ಷ್ಯಗಳು ಇಲ್ಲದಿದ್ದರೆ ನಾವು ಗ್ರಾಹಕರನ್ನು ಕಳೆದುಕೊಳ್ಳುತ್ತೇವೆ. ನಾವು ಈಗ ಟೊಮೆಟೊ ಬದಲಿಗೆ ಈರುಳ್ಳಿಯನ್ನು ಬಳಸುತ್ತಿದ್ದೇವೆ. ಇದರಿಂದ ರುಚಿಯಲ್ಲಿ ಸ್ವಲ್ಪ ವ್ಯತ್ಯಾಸವಿದೆ” ಹೇಳುತ್ತಾರೆ ಎಂದು ದೆಹಲಿಯ ಗೌತಮ್ ನಗರದ ಮಾಮಾ ಢಾಬಾದ ಬಾಣಸಿಗ ಸುನಿಲ್ ಕುಮಾರ್ ಯಾದವ್.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…