ಜನ ಮನದ ನಾಡಿ ಮಿಡಿತ

Advertisement

ಮುಡಿಪು: ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ; ಮುಖಂಡರು ಭೇಟಿ

ಮೋದಿ ಪ್ರಮಾಣವಚನ‌ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಚೂರಿ ಇರಿತಕ್ಕೆ ಒಳಗಾದವರು.

ಗಾಯಾಳುಗಳಿಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ತಂಡವೊಂದು ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ವರದಿಯಾಗಿದೆ.

ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!