ಜನ ಮನದ ನಾಡಿ ಮಿಡಿತ

Advertisement

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್.​ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಆಂಧ್ರಪ್ರದೇಶ ಸರ್ಕಾರದ ಸಚಿವರಾಗಿ ನಟ ಪವನ್ ಕಲ್ಯಾಣ್​ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿ ಮುಖ್ಯಸ್ಥರ ಪುತ್ರ ನಾರಾ ಲೋಕೇಶ್ ಸೇರಿದಂತೆ 22 ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 11 ರಂದು ಮಂಗಳವಾರ ನಡೆದ ಪ್ರತ್ಯೇಕ ಸಭೆಗಳಲ್ಲಿ ತೆಲುಗು ದೇಶಂ ಶಾಸಕಾಂಗ ಪಕ್ಷ ಮತ್ತು ಎನ್‌ಡಿಎ ಪಾಲುದಾರರು ನಾಯ್ಡು ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!