ಜನ ಮನದ ನಾಡಿ ಮಿಡಿತ

Advertisement

ಜೈ ತುಳುನಾಡ್ ಸಂಘಟನೆಯ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ

ಮುಲ್ಕಿ : ಜೈ ತುಳುನಾಡ್ ಸಂಘಟನೆಯ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು.

ಈ ಸಂಧರ್ಭ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕಿರಣ್ ತುಲುವೆ ವಾಚಿಸಿದರು. ನಂತರ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಈ ಸಂಧರ್ಭ 2023-24ನೇ ಸಾಲಿನ ಅಧ್ಯಕ್ಷ ವಿಶು ಶ್ರೀಕೇರ ಮತ್ತು ಪದಾಧಿಕಾರಿಗಳು , ಸ್ಥಾಪಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹೊಸ ಅಧ್ಯಕ್ಷರಾಗಿ ಉದಯ್ ಪೂಂಜ ತಾಳಿಪಾಡಿ ಗುತ್ತು ಇವರನ್ನು ಆಯ್ಕೆ ಮಾಡಿದರು. ಉಪಾಧ್ಯಕ್ಷರಾಗಿ ಹರಿಶ್ಚಂದ್ರ ಗೋಪಾಲ ಕುಂದರ್ ಕರ್ನಿರೆ, ಇನ್ನೊಂದು ಉಪಾಧ್ಯಕ್ಷರಾಗಿ ವಿನೋದ ಪ್ರಸಾದ್ ರೈ ಕಾಸರಗೋಡು, ಪ್ರಧಾನ ಕಾರ್ಯದರ್ಶಿ ಆಗಿ ಪೂರ್ಣಿಮಾ ಬಂಟ್ವಾಳ, ಜೊತೆ ಕಾರ್ಯದರ್ಶಿ ಆಗಿ ಪೃಥ್ವಿ ತುಲುವೆ, ಜೊತೆ ಕಾರ್ಯದರ್ಶಿ ಆಗಿ ಪ್ರಜ್ಞಾಶ್ರೀ ಎಂ ಕೊಡವೂರು, ಕೋಶಧಿಕಾರಿಯಾಗಿ ರಾಜಶ್ರೀ ಚಂದ್ರಶೇಖರ್ ತಲಪಾಡಿ, ಜೊತೆ ಕೋಶಧಿಕಾರಿಯಾಗಿ ನಿಶಿಲ್ ಶೆಟ್ಟಿ ಬೇಲಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಎನ್ ಎಸ್ ಕಟಪಾಡಿ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಮುಗೇರ ತೆಗ್ಗು, ತುಳು ಲಿಪಿ ಸಮಿತಿ ಯ ಮೇಲ್ವಿಚಾರಕರಾಗಿ ಜಗದೀಶ ಗೌಡ ಕಲ್ಕಳ ಮತ್ತು ಚಿರಶ್ರೀ, ಪ್ರಚಾರ ಸಮಿತಿ ಮೇಲ್ವಿಚಾರಕರಾಗಿ ದಿವ್ಯ ಅಂಚನ್ ಪಕ್ಷಿಕೆರೆ ಆಯ್ಕೆ ಆದರು. ಈ ಸಂಧರ್ಭ
ಬೇರೆ ಬೇರೆ ಘಟಕದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!