ಮುಲ್ಕಿ : ಜೈ ತುಳುನಾಡ್ ಸಂಘಟನೆಯ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು.
ಈ ಸಂಧರ್ಭ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕಿರಣ್ ತುಲುವೆ ವಾಚಿಸಿದರು. ನಂತರ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಈ ಸಂಧರ್ಭ 2023-24ನೇ ಸಾಲಿನ ಅಧ್ಯಕ್ಷ ವಿಶು ಶ್ರೀಕೇರ ಮತ್ತು ಪದಾಧಿಕಾರಿಗಳು , ಸ್ಥಾಪಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹೊಸ ಅಧ್ಯಕ್ಷರಾಗಿ ಉದಯ್ ಪೂಂಜ ತಾಳಿಪಾಡಿ ಗುತ್ತು ಇವರನ್ನು ಆಯ್ಕೆ ಮಾಡಿದರು. ಉಪಾಧ್ಯಕ್ಷರಾಗಿ ಹರಿಶ್ಚಂದ್ರ ಗೋಪಾಲ ಕುಂದರ್ ಕರ್ನಿರೆ, ಇನ್ನೊಂದು ಉಪಾಧ್ಯಕ್ಷರಾಗಿ ವಿನೋದ ಪ್ರಸಾದ್ ರೈ ಕಾಸರಗೋಡು, ಪ್ರಧಾನ ಕಾರ್ಯದರ್ಶಿ ಆಗಿ ಪೂರ್ಣಿಮಾ ಬಂಟ್ವಾಳ, ಜೊತೆ ಕಾರ್ಯದರ್ಶಿ ಆಗಿ ಪೃಥ್ವಿ ತುಲುವೆ, ಜೊತೆ ಕಾರ್ಯದರ್ಶಿ ಆಗಿ ಪ್ರಜ್ಞಾಶ್ರೀ ಎಂ ಕೊಡವೂರು, ಕೋಶಧಿಕಾರಿಯಾಗಿ ರಾಜಶ್ರೀ ಚಂದ್ರಶೇಖರ್ ತಲಪಾಡಿ, ಜೊತೆ ಕೋಶಧಿಕಾರಿಯಾಗಿ ನಿಶಿಲ್ ಶೆಟ್ಟಿ ಬೇಲಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಎನ್ ಎಸ್ ಕಟಪಾಡಿ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಮುಗೇರ ತೆಗ್ಗು, ತುಳು ಲಿಪಿ ಸಮಿತಿ ಯ ಮೇಲ್ವಿಚಾರಕರಾಗಿ ಜಗದೀಶ ಗೌಡ ಕಲ್ಕಳ ಮತ್ತು ಚಿರಶ್ರೀ, ಪ್ರಚಾರ ಸಮಿತಿ ಮೇಲ್ವಿಚಾರಕರಾಗಿ ದಿವ್ಯ ಅಂಚನ್ ಪಕ್ಷಿಕೆರೆ ಆಯ್ಕೆ ಆದರು. ಈ ಸಂಧರ್ಭ
ಬೇರೆ ಬೇರೆ ಘಟಕದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…