ಮುಲ್ಕಿ : ಜೈ ತುಳುನಾಡ್ ಸಂಘಟನೆಯ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು.
ಈ ಸಂಧರ್ಭ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕಿರಣ್ ತುಲುವೆ ವಾಚಿಸಿದರು. ನಂತರ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಈ ಸಂಧರ್ಭ 2023-24ನೇ ಸಾಲಿನ ಅಧ್ಯಕ್ಷ ವಿಶು ಶ್ರೀಕೇರ ಮತ್ತು ಪದಾಧಿಕಾರಿಗಳು , ಸ್ಥಾಪಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹೊಸ ಅಧ್ಯಕ್ಷರಾಗಿ ಉದಯ್ ಪೂಂಜ ತಾಳಿಪಾಡಿ ಗುತ್ತು ಇವರನ್ನು ಆಯ್ಕೆ ಮಾಡಿದರು. ಉಪಾಧ್ಯಕ್ಷರಾಗಿ ಹರಿಶ್ಚಂದ್ರ ಗೋಪಾಲ ಕುಂದರ್ ಕರ್ನಿರೆ, ಇನ್ನೊಂದು ಉಪಾಧ್ಯಕ್ಷರಾಗಿ ವಿನೋದ ಪ್ರಸಾದ್ ರೈ ಕಾಸರಗೋಡು, ಪ್ರಧಾನ ಕಾರ್ಯದರ್ಶಿ ಆಗಿ ಪೂರ್ಣಿಮಾ ಬಂಟ್ವಾಳ, ಜೊತೆ ಕಾರ್ಯದರ್ಶಿ ಆಗಿ ಪೃಥ್ವಿ ತುಲುವೆ, ಜೊತೆ ಕಾರ್ಯದರ್ಶಿ ಆಗಿ ಪ್ರಜ್ಞಾಶ್ರೀ ಎಂ ಕೊಡವೂರು, ಕೋಶಧಿಕಾರಿಯಾಗಿ ರಾಜಶ್ರೀ ಚಂದ್ರಶೇಖರ್ ತಲಪಾಡಿ, ಜೊತೆ ಕೋಶಧಿಕಾರಿಯಾಗಿ ನಿಶಿಲ್ ಶೆಟ್ಟಿ ಬೇಲಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಎನ್ ಎಸ್ ಕಟಪಾಡಿ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಮುಗೇರ ತೆಗ್ಗು, ತುಳು ಲಿಪಿ ಸಮಿತಿ ಯ ಮೇಲ್ವಿಚಾರಕರಾಗಿ ಜಗದೀಶ ಗೌಡ ಕಲ್ಕಳ ಮತ್ತು ಚಿರಶ್ರೀ, ಪ್ರಚಾರ ಸಮಿತಿ ಮೇಲ್ವಿಚಾರಕರಾಗಿ ದಿವ್ಯ ಅಂಚನ್ ಪಕ್ಷಿಕೆರೆ ಆಯ್ಕೆ ಆದರು. ಈ ಸಂಧರ್ಭ
ಬೇರೆ ಬೇರೆ ಘಟಕದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…