ಜನ ಮನದ ನಾಡಿ ಮಿಡಿತ

Advertisement

ಕರಾಡ ಬ್ರಾಹ್ಮಣ ಸಮಾಜದ ಉತ್ತರ ಭಾರತ ಯಾತ್ರೆ, ಯಶಸ್ವಿ ಎಂಟನೇ ದಿನಕ್ಕೆ

ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಗುಂಡ್ಯಡ್ಕ,ಮೂಡಬಿದಿರೆ ಹಾಗೂ ಆತ್ಮನಿರ್ಬರ ಟೂರ್ಸ್ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಿರಿಧರ ಭಟ್ ಇವರ ಉಸ್ತುವಾರಿಯಲ್ಲಿ, ರಾಮಚಂದ್ರ ಪಂಡಿತ್ ಮತ್ತು ಸುನಿಲ್ ಗರ್ದೆ ಸಹಾಯದೊಂದಿಗೆ ಉತ್ತರ ಭಾರತ ಯಾತ್ರೆಯು ಎಂಟನೇ ದಿನ ಯಶಸ್ವಿಯಾಗಿ ಪೂರೈಸಿದ್ದು, ಯಾತ್ರೆಯ ಬಿಹಾರ ರಾಜ್ಯದ ಗಯಾವನ್ನು ತಲುಪಿತು.


ದಿನಾಂಕ 6.6.2024 ರಂದು ಮುಂಜಾನೆ ಮಂಗಳೂರಿನ ರೈಲು ಪ್ರಯಾಣದ ಮುಖಾಂತರ ಹೊರಟ ಸುಮಾರು 100 ಮಂದಿಯ ತಂಡ ದಿನಾಂಕ 8ರಂದು ಪ್ರಯಾಗರಾಜ ತಲುಪಿ ಅಲ್ಲಿ ವಿವಿಧ ತೀರ್ಥಕ್ಷೇತ್ರಗಳ ಸಂದರ್ಶನ ನಡೆಸಿ, ದಿನಾಂಕ 10 ರಂದು ಅಯೋಧ್ಯ ಶ್ರೀ ರಾಮನ ದರ್ಶನ ದರ್ಶನ ಪೂರೈಸಿ, ದಿನಾಂಕ 11 ರಂದು ಕಾಶಿ ತಲುಪಿದ್ದು, ಅಲ್ಲಿ ಗಂಗಾ ಆರತಿ ವೀಕ್ಷಣೆ ಕಾಶಿ ವಿಶ್ವನಾಥ ದರ್ಶನ ಮಾಡಿ ದಿನಾಂಕ 13 ರಂದು ಗಯಾ ತಲುಪಿದ್ದು, ತೀರ್ಥಕ್ಷೇತ್ರಗಳ ಸಂದರ್ಶನ ಮುಂದುವರೆದಿದೆ,
ದಿನಾಂಕ 17ರಂದು ಯಾತ್ರೆಯ ದೆಹಲಿ ತಲುಪಲಿದ್ದು, ಅಲ್ಲಿಂದ ರೈಲು ಮುಖಾಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದೆ ಇಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!