ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಗುಂಡ್ಯಡ್ಕ,ಮೂಡಬಿದಿರೆ ಹಾಗೂ ಆತ್ಮನಿರ್ಬರ ಟೂರ್ಸ್ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಿರಿಧರ ಭಟ್ ಇವರ ಉಸ್ತುವಾರಿಯಲ್ಲಿ, ರಾಮಚಂದ್ರ ಪಂಡಿತ್ ಮತ್ತು ಸುನಿಲ್ ಗರ್ದೆ ಸಹಾಯದೊಂದಿಗೆ ಉತ್ತರ ಭಾರತ ಯಾತ್ರೆಯು ಎಂಟನೇ ದಿನ ಯಶಸ್ವಿಯಾಗಿ ಪೂರೈಸಿದ್ದು, ಯಾತ್ರೆಯ ಬಿಹಾರ ರಾಜ್ಯದ ಗಯಾವನ್ನು ತಲುಪಿತು.
ದಿನಾಂಕ 6.6.2024 ರಂದು ಮುಂಜಾನೆ ಮಂಗಳೂರಿನ ರೈಲು ಪ್ರಯಾಣದ ಮುಖಾಂತರ ಹೊರಟ ಸುಮಾರು 100 ಮಂದಿಯ ತಂಡ ದಿನಾಂಕ 8ರಂದು ಪ್ರಯಾಗರಾಜ ತಲುಪಿ ಅಲ್ಲಿ ವಿವಿಧ ತೀರ್ಥಕ್ಷೇತ್ರಗಳ ಸಂದರ್ಶನ ನಡೆಸಿ, ದಿನಾಂಕ 10 ರಂದು ಅಯೋಧ್ಯ ಶ್ರೀ ರಾಮನ ದರ್ಶನ ದರ್ಶನ ಪೂರೈಸಿ, ದಿನಾಂಕ 11 ರಂದು ಕಾಶಿ ತಲುಪಿದ್ದು, ಅಲ್ಲಿ ಗಂಗಾ ಆರತಿ ವೀಕ್ಷಣೆ ಕಾಶಿ ವಿಶ್ವನಾಥ ದರ್ಶನ ಮಾಡಿ ದಿನಾಂಕ 13 ರಂದು ಗಯಾ ತಲುಪಿದ್ದು, ತೀರ್ಥಕ್ಷೇತ್ರಗಳ ಸಂದರ್ಶನ ಮುಂದುವರೆದಿದೆ,
ದಿನಾಂಕ 17ರಂದು ಯಾತ್ರೆಯ ದೆಹಲಿ ತಲುಪಲಿದ್ದು, ಅಲ್ಲಿಂದ ರೈಲು ಮುಖಾಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದೆ ಇಂದು ಸಂಘಟಕರು ತಿಳಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…