ಜನ ಮನದ ನಾಡಿ ಮಿಡಿತ

Advertisement

ಹುನಗುಂದ ಪಟ್ಟಣದಲ್ಲಿ ಗುಡುಗು ಸಹಿತ ಧಾರಕಾರ ಮಳೆ

ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದೆ ಚರಂಡಿಗಳು.

ನೀರು ತುಂಬಿ ಹರಿಯುತ್ತಿರುವುದು ಕಂಡು ಬಂತು. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಚರಂಡಿ ನೀರು ಹೊಳೆಯಂತೆ ಹರಿದ ಪರಿಣಾಮ ತರಕಾರಿ, ಪುಟ್ ಬಾತ್ ವ್ಯಾಪರಸ್ಥರು ಪರದಾಡಿದರು. ಚರಂಡಿಗಳಲ್ಲಿ ಸರಿಯಾಗಿ ಸ್ವಚ್ಚತೆಯನ್ನು ಇರದ ಕಾರಣ ಕೊಳಚೆ ನೀರು ಸಂಪೂರ್ಣ ಮಾರುಕಟ್ಟೆ ತುಂಬ ತುಂಬಿಕೊAಡಿದ್ದು. ಇದರಿಂದ ನೆಲದ ಮೇಲೆ ಹಚ್ಚಿದ ತರಕಾರಿ, ಹಣ್ಣುಗಳು ಕೆಲವು ನೀರು ಪಾಲಾದವು. ಜನರು ತಮ್ಮ ಮನೆಗಳಲ್ಲಿ ನುಗ್ಗಿದ ಮಳೆ ನೀರು ಹೊರಹಾಕಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!