ಜನ ಮನದ ನಾಡಿ ಮಿಡಿತ

Advertisement

ಹುನಗುಂದ ಪಟ್ಟಣದಲ್ಲಿ ಗುಡುಗು ಸಹಿತ ಧಾರಕಾರ ಮಳೆ

ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದೆ ಚರಂಡಿಗಳು.

ನೀರು ತುಂಬಿ ಹರಿಯುತ್ತಿರುವುದು ಕಂಡು ಬಂತು. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಚರಂಡಿ ನೀರು ಹೊಳೆಯಂತೆ ಹರಿದ ಪರಿಣಾಮ ತರಕಾರಿ, ಪುಟ್ ಬಾತ್ ವ್ಯಾಪರಸ್ಥರು ಪರದಾಡಿದರು. ಚರಂಡಿಗಳಲ್ಲಿ ಸರಿಯಾಗಿ ಸ್ವಚ್ಚತೆಯನ್ನು ಇರದ ಕಾರಣ ಕೊಳಚೆ ನೀರು ಸಂಪೂರ್ಣ ಮಾರುಕಟ್ಟೆ ತುಂಬ ತುಂಬಿಕೊAಡಿದ್ದು. ಇದರಿಂದ ನೆಲದ ಮೇಲೆ ಹಚ್ಚಿದ ತರಕಾರಿ, ಹಣ್ಣುಗಳು ಕೆಲವು ನೀರು ಪಾಲಾದವು. ಜನರು ತಮ್ಮ ಮನೆಗಳಲ್ಲಿ ನುಗ್ಗಿದ ಮಳೆ ನೀರು ಹೊರಹಾಕಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!