ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದೆ ಚರಂಡಿಗಳು.
ನೀರು ತುಂಬಿ ಹರಿಯುತ್ತಿರುವುದು ಕಂಡು ಬಂತು. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಚರಂಡಿ ನೀರು ಹೊಳೆಯಂತೆ ಹರಿದ ಪರಿಣಾಮ ತರಕಾರಿ, ಪುಟ್ ಬಾತ್ ವ್ಯಾಪರಸ್ಥರು ಪರದಾಡಿದರು. ಚರಂಡಿಗಳಲ್ಲಿ ಸರಿಯಾಗಿ ಸ್ವಚ್ಚತೆಯನ್ನು ಇರದ ಕಾರಣ ಕೊಳಚೆ ನೀರು ಸಂಪೂರ್ಣ ಮಾರುಕಟ್ಟೆ ತುಂಬ ತುಂಬಿಕೊAಡಿದ್ದು. ಇದರಿಂದ ನೆಲದ ಮೇಲೆ ಹಚ್ಚಿದ ತರಕಾರಿ, ಹಣ್ಣುಗಳು ಕೆಲವು ನೀರು ಪಾಲಾದವು. ಜನರು ತಮ್ಮ ಮನೆಗಳಲ್ಲಿ ನುಗ್ಗಿದ ಮಳೆ ನೀರು ಹೊರಹಾಕಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…