ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದೆ ಚರಂಡಿಗಳು.
ನೀರು ತುಂಬಿ ಹರಿಯುತ್ತಿರುವುದು ಕಂಡು ಬಂತು. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಚರಂಡಿ ನೀರು ಹೊಳೆಯಂತೆ ಹರಿದ ಪರಿಣಾಮ ತರಕಾರಿ, ಪುಟ್ ಬಾತ್ ವ್ಯಾಪರಸ್ಥರು ಪರದಾಡಿದರು. ಚರಂಡಿಗಳಲ್ಲಿ ಸರಿಯಾಗಿ ಸ್ವಚ್ಚತೆಯನ್ನು ಇರದ ಕಾರಣ ಕೊಳಚೆ ನೀರು ಸಂಪೂರ್ಣ ಮಾರುಕಟ್ಟೆ ತುಂಬ ತುಂಬಿಕೊAಡಿದ್ದು. ಇದರಿಂದ ನೆಲದ ಮೇಲೆ ಹಚ್ಚಿದ ತರಕಾರಿ, ಹಣ್ಣುಗಳು ಕೆಲವು ನೀರು ಪಾಲಾದವು. ಜನರು ತಮ್ಮ ಮನೆಗಳಲ್ಲಿ ನುಗ್ಗಿದ ಮಳೆ ನೀರು ಹೊರಹಾಕಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…