ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ; ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ

ಮುಲ್ಕಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನದಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್ ಮತ್ತು ಕಿಲ್ಪಾಡಿ ಉಪ ಕೇಂದ್ರದ ಸಹಭಾಗಿತ್ವದಲ್ಲಿ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ ನಡೆಯಿತು.

ಸಮುದಾಯ ಆರೋಗ್ಯ ಅಧಿಕಾರಿ ಶೆರ್ಲಿನ್ ಲೋಬೊ ಮಾತನಾಡಿ ಮಳೆಗಾಲದಲ್ಲಿ ಮಾರಕ ರೋಗಗಳಿಂದ ರಕ್ಷಿಸಲು
ಮನೆಯ ಪರಿಸರವನ್ನು ಸ್ವಚ್ಛವಾಗಿ ಇಡುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು
ಈ ಸಂದರ್ಭ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಪದ್ಮಿನಿ ಶೆಟ್ಟಿ, ಕ್ಷೇತ್ರದ ಮಾಜೀ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!