ಜನ ಮನದ ನಾಡಿ ಮಿಡಿತ

Advertisement

ಕರಾವಳಿಯಾದ್ಯಂತ ನೂರಾರು ತಂಡಗಳಿಂದ ಚಿಕ್ಕ ಮೇಳದ ಪ್ರದರ್ಶನ; ಮನೆಮನೆಗಳಲ್ಲಿ ಚಿಕ್ಕಮೇಳ ಕಲವರ

ಉಡುಪಿ: ಮಳೆಗಾಲ ಶುರುವಾಯಿತು ಹೊರಾಂಗಣ ವೇದಿಕೆಯ ಯಕ್ಷಗಾನ ಪ್ರದರ್ಶನಗಳಿಗೆ ಇನ್ನು ವಿರಾಮ. ಯಕ್ಷಗಾನದಲ್ಲಿ ದೊಡ್ಡ ದೊಡ್ಡ ಮೇಳಗಳು ವರ್ಷವಿಡೀ ಪ್ರದರ್ಶನ ನೀಡುತ್ತವೆ. ಆದರೆ ಮಳೆಗಾಲ ಬಂದರೆ ಚಿಕ್ಕ ಮೇಳಗಳು ಪ್ರವಾಸ ಹೊರಡುತ್ತವೆ.

ಕಲಾವಿದರು ತಮ್ಮ ಮಳೆಗಾಲದ ಸಂಪಾದನೆಗೋಸ್ಕರ ಚಿಕ್ಕ ಮೆಳಗಳನ್ನು ಕಟ್ಟಿಕೊಂಡು ಮನೆ ಮನೆ ಅಲೆಯುವುದು ದಶಕಗಳಿಂದ ಬಂದ ಪದ್ಧತಿ. ಒಂದು ಪುರುಷ ವೇಷ ಮತ್ತೊಂದು ಸ್ತ್ರೀ ವೇಷ ಜೊತೆಗೆ ಹಿಮ್ಮೆಳದವರು ಚಿಕ್ಕ ಮೇಳ ಕಟ್ಟಿಕೊಂಡು ಮನೆಗಳಿಗೆ ತೆರಳಿ ಪುರಾಣದ ಕಥಾನಕ ಒಂದನ್ನು ಪ್ರದರ್ಶಿಸುತ್ತಾರೆ. ಪ್ರತಿದಿನ ಹತ್ತಾರು ಮನೆಗಳಿಗೆ ಭೇಟಿ ನೀಡುವ ಈ ತಂಡ, ಮನೆಯವರು ಕೊಟ್ಟ ಸಂಭಾವನೆಯನ್ನು ಪಡೆದುಕೊಂಡು ಮಳೆಗಾಲದ ಜೀವನೋಪಾಯ ನಡೆಸುತ್ತಾರೆ. ಸಂಸ್ಕೃತಿಯ ಪ್ರಚಾರದ ಜೊತೆಗೆ ಕಲಾವಿದರ ಕಷ್ಟಗಳಿಗೆ ಚಿಕ್ಕ ಮೇಳಗಳು ಆಸರೆಯಾಗಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ತಂಡಗಳು ಮಳೆಗಾಲದಲ್ಲಿ ಚಿಕ್ಕ ಮೇಳದ ಪ್ರದರ್ಶನ ನಡೆಸುತ್ತವೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!