ಜನ ಮನದ ನಾಡಿ ಮಿಡಿತ

Advertisement

ಕರಾವಳಿಯಾದ್ಯಂತ ನೂರಾರು ತಂಡಗಳಿಂದ ಚಿಕ್ಕ ಮೇಳದ ಪ್ರದರ್ಶನ; ಮನೆಮನೆಗಳಲ್ಲಿ ಚಿಕ್ಕಮೇಳ ಕಲವರ

ಉಡುಪಿ: ಮಳೆಗಾಲ ಶುರುವಾಯಿತು ಹೊರಾಂಗಣ ವೇದಿಕೆಯ ಯಕ್ಷಗಾನ ಪ್ರದರ್ಶನಗಳಿಗೆ ಇನ್ನು ವಿರಾಮ. ಯಕ್ಷಗಾನದಲ್ಲಿ ದೊಡ್ಡ ದೊಡ್ಡ ಮೇಳಗಳು ವರ್ಷವಿಡೀ ಪ್ರದರ್ಶನ ನೀಡುತ್ತವೆ. ಆದರೆ ಮಳೆಗಾಲ ಬಂದರೆ ಚಿಕ್ಕ ಮೇಳಗಳು ಪ್ರವಾಸ ಹೊರಡುತ್ತವೆ.

ಕಲಾವಿದರು ತಮ್ಮ ಮಳೆಗಾಲದ ಸಂಪಾದನೆಗೋಸ್ಕರ ಚಿಕ್ಕ ಮೆಳಗಳನ್ನು ಕಟ್ಟಿಕೊಂಡು ಮನೆ ಮನೆ ಅಲೆಯುವುದು ದಶಕಗಳಿಂದ ಬಂದ ಪದ್ಧತಿ. ಒಂದು ಪುರುಷ ವೇಷ ಮತ್ತೊಂದು ಸ್ತ್ರೀ ವೇಷ ಜೊತೆಗೆ ಹಿಮ್ಮೆಳದವರು ಚಿಕ್ಕ ಮೇಳ ಕಟ್ಟಿಕೊಂಡು ಮನೆಗಳಿಗೆ ತೆರಳಿ ಪುರಾಣದ ಕಥಾನಕ ಒಂದನ್ನು ಪ್ರದರ್ಶಿಸುತ್ತಾರೆ. ಪ್ರತಿದಿನ ಹತ್ತಾರು ಮನೆಗಳಿಗೆ ಭೇಟಿ ನೀಡುವ ಈ ತಂಡ, ಮನೆಯವರು ಕೊಟ್ಟ ಸಂಭಾವನೆಯನ್ನು ಪಡೆದುಕೊಂಡು ಮಳೆಗಾಲದ ಜೀವನೋಪಾಯ ನಡೆಸುತ್ತಾರೆ. ಸಂಸ್ಕೃತಿಯ ಪ್ರಚಾರದ ಜೊತೆಗೆ ಕಲಾವಿದರ ಕಷ್ಟಗಳಿಗೆ ಚಿಕ್ಕ ಮೇಳಗಳು ಆಸರೆಯಾಗಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ತಂಡಗಳು ಮಳೆಗಾಲದಲ್ಲಿ ಚಿಕ್ಕ ಮೇಳದ ಪ್ರದರ್ಶನ ನಡೆಸುತ್ತವೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!