ಉಡುಪಿ: ಮಳೆಗಾಲ ಶುರುವಾಯಿತು ಹೊರಾಂಗಣ ವೇದಿಕೆಯ ಯಕ್ಷಗಾನ ಪ್ರದರ್ಶನಗಳಿಗೆ ಇನ್ನು ವಿರಾಮ. ಯಕ್ಷಗಾನದಲ್ಲಿ ದೊಡ್ಡ ದೊಡ್ಡ ಮೇಳಗಳು ವರ್ಷವಿಡೀ ಪ್ರದರ್ಶನ ನೀಡುತ್ತವೆ. ಆದರೆ ಮಳೆಗಾಲ ಬಂದರೆ ಚಿಕ್ಕ ಮೇಳಗಳು ಪ್ರವಾಸ ಹೊರಡುತ್ತವೆ.
ಕಲಾವಿದರು ತಮ್ಮ ಮಳೆಗಾಲದ ಸಂಪಾದನೆಗೋಸ್ಕರ ಚಿಕ್ಕ ಮೆಳಗಳನ್ನು ಕಟ್ಟಿಕೊಂಡು ಮನೆ ಮನೆ ಅಲೆಯುವುದು ದಶಕಗಳಿಂದ ಬಂದ ಪದ್ಧತಿ. ಒಂದು ಪುರುಷ ವೇಷ ಮತ್ತೊಂದು ಸ್ತ್ರೀ ವೇಷ ಜೊತೆಗೆ ಹಿಮ್ಮೆಳದವರು ಚಿಕ್ಕ ಮೇಳ ಕಟ್ಟಿಕೊಂಡು ಮನೆಗಳಿಗೆ ತೆರಳಿ ಪುರಾಣದ ಕಥಾನಕ ಒಂದನ್ನು ಪ್ರದರ್ಶಿಸುತ್ತಾರೆ. ಪ್ರತಿದಿನ ಹತ್ತಾರು ಮನೆಗಳಿಗೆ ಭೇಟಿ ನೀಡುವ ಈ ತಂಡ, ಮನೆಯವರು ಕೊಟ್ಟ ಸಂಭಾವನೆಯನ್ನು ಪಡೆದುಕೊಂಡು ಮಳೆಗಾಲದ ಜೀವನೋಪಾಯ ನಡೆಸುತ್ತಾರೆ. ಸಂಸ್ಕೃತಿಯ ಪ್ರಚಾರದ ಜೊತೆಗೆ ಕಲಾವಿದರ ಕಷ್ಟಗಳಿಗೆ ಚಿಕ್ಕ ಮೇಳಗಳು ಆಸರೆಯಾಗಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ತಂಡಗಳು ಮಳೆಗಾಲದಲ್ಲಿ ಚಿಕ್ಕ ಮೇಳದ ಪ್ರದರ್ಶನ ನಡೆಸುತ್ತವೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…