ಉಡುಪಿ: ಮಳೆಗಾಲ ಶುರುವಾಯಿತು ಹೊರಾಂಗಣ ವೇದಿಕೆಯ ಯಕ್ಷಗಾನ ಪ್ರದರ್ಶನಗಳಿಗೆ ಇನ್ನು ವಿರಾಮ. ಯಕ್ಷಗಾನದಲ್ಲಿ ದೊಡ್ಡ ದೊಡ್ಡ ಮೇಳಗಳು ವರ್ಷವಿಡೀ ಪ್ರದರ್ಶನ ನೀಡುತ್ತವೆ. ಆದರೆ ಮಳೆಗಾಲ ಬಂದರೆ ಚಿಕ್ಕ ಮೇಳಗಳು ಪ್ರವಾಸ ಹೊರಡುತ್ತವೆ.
ಕಲಾವಿದರು ತಮ್ಮ ಮಳೆಗಾಲದ ಸಂಪಾದನೆಗೋಸ್ಕರ ಚಿಕ್ಕ ಮೆಳಗಳನ್ನು ಕಟ್ಟಿಕೊಂಡು ಮನೆ ಮನೆ ಅಲೆಯುವುದು ದಶಕಗಳಿಂದ ಬಂದ ಪದ್ಧತಿ. ಒಂದು ಪುರುಷ ವೇಷ ಮತ್ತೊಂದು ಸ್ತ್ರೀ ವೇಷ ಜೊತೆಗೆ ಹಿಮ್ಮೆಳದವರು ಚಿಕ್ಕ ಮೇಳ ಕಟ್ಟಿಕೊಂಡು ಮನೆಗಳಿಗೆ ತೆರಳಿ ಪುರಾಣದ ಕಥಾನಕ ಒಂದನ್ನು ಪ್ರದರ್ಶಿಸುತ್ತಾರೆ. ಪ್ರತಿದಿನ ಹತ್ತಾರು ಮನೆಗಳಿಗೆ ಭೇಟಿ ನೀಡುವ ಈ ತಂಡ, ಮನೆಯವರು ಕೊಟ್ಟ ಸಂಭಾವನೆಯನ್ನು ಪಡೆದುಕೊಂಡು ಮಳೆಗಾಲದ ಜೀವನೋಪಾಯ ನಡೆಸುತ್ತಾರೆ. ಸಂಸ್ಕೃತಿಯ ಪ್ರಚಾರದ ಜೊತೆಗೆ ಕಲಾವಿದರ ಕಷ್ಟಗಳಿಗೆ ಚಿಕ್ಕ ಮೇಳಗಳು ಆಸರೆಯಾಗಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ತಂಡಗಳು ಮಳೆಗಾಲದಲ್ಲಿ ಚಿಕ್ಕ ಮೇಳದ ಪ್ರದರ್ಶನ ನಡೆಸುತ್ತವೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…