ಜನ ಮನದ ನಾಡಿ ಮಿಡಿತ

Advertisement

ಬೀಜಾಡಿ: ಕಡಲಿನಬ್ಬರಿಗೆ ಸಿಕ್ಕಿ ಕೊಚ್ಚಿ ಹೋದ ಯುವಕ; ಇನ್ನೋರ್ವನ ರಕ್ಷಣೆ

ಉಡುಪಿ: ಸಮುದ್ರ ವಿಹಾರಕ್ಕೆ ತೆರಳಿದ ಇಬ್ಬರು ಯುವಕರ ಪೈಕಿ ಓರ್ವ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ನಡೆದಿದೆ.

ತಿಪಟೂರು ಮೂಲದ ಯೋಗೀಶ್ (23) ನೀರು ಪಾಲಾದ ಯುವಕ. ಇನ್ನೋರ್ವನನ್ನು ರಕ್ಷಣೆ ಮಾಡಲಾಗಿದೆ. ಕಡಲ ತೀರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು, ಗುರುವಾರ ‌ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ಮೇಹಿತನ ಆಮಂತ್ರಣದ ಮೇಲೆ ಬೀಜಾಡಿಗೆ ಆಗಮಿಸಿದ್ದರು. ನಿನ್ನೆ ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದು, ನೀರಿಗಿಳಿದ ಯೋಗೀಶ್ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಆತನ ಸ್ನೇಹಿತನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಕಾಣೆಯಾದ ಯುವಕನ ಹುಡುಕಾಟಕ್ಕೆ ಪೊಲೀಸರು, ಮೀನುಗಾರರು, ಸ್ಥಳೀಯರು ಹರಸಾಹಸಪಟ್ಟರು. ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಯು.ಬಿ ನಂದಕುಮಾರ್, ಪಿಎಸ್ಐ ಪ್ರಸಾದ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!