ಜನ ಮನದ ನಾಡಿ ಮಿಡಿತ

Advertisement

ಆರಂತೋಡು: ಭೀಕರ ಕಾರು ಅಪಘಾತ; ಗಂಭೀರ ಗಾಯ

ಆರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು.

ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು.

ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!