ಆರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು.
ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು.
ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…