ಆರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು.
ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು.
ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…