ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು‌.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!