ಜನ ಮನದ ನಾಡಿ ಮಿಡಿತ

Advertisement

ಜನ್ಸಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ: ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ

ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಜನ್ಸಾಲೆ ಹೆಗ್ಗೇರಿಯ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಪ್ರಥ್ವಿ ಎನ್ನುವ ಬಾಲಕ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ, ಈ ಕುರಿತು ಬಾಲಕನ ಪೋಷಕರು ಈ ಹಿಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗಿ ವಾರ ಕಳೆದರು ಇದುವರೆಗೂ ಯಾವುದೇ ಪೊಲೀಸ್‌ ತನಿಖೆ ನಡೆಸದ ಹಿನ್ನಲೆಯಲ್ಲಿ ಇಂದು ಸಂಘಟನೆಯ ವತಿಯಿಂದ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ದೂರು ನೀಡಲಾಯಿತು. ಈ ಕುರಿತು ಠಾಣಾ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಮಾತನಾಡಿ, ಆರೋಪಿಯ ಪತ್ತೆಗೆ ಶ್ರಮಿಸುತ್ತಿದ್ದು ಆತ ಮೊಬೈಲ್ ನ್ನು ಮನೆಯಲ್ಲೇ ಇಟ್ಟು ತಪ್ಪಿಸಿಕೊಂಡಿದ್ದಾನೆ. ಪತ್ತೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!