ಜನ ಮನದ ನಾಡಿ ಮಿಡಿತ

Advertisement

ಜನ್ಸಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ: ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ

ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಜನ್ಸಾಲೆ ಹೆಗ್ಗೇರಿಯ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಪ್ರಥ್ವಿ ಎನ್ನುವ ಬಾಲಕ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ, ಈ ಕುರಿತು ಬಾಲಕನ ಪೋಷಕರು ಈ ಹಿಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗಿ ವಾರ ಕಳೆದರು ಇದುವರೆಗೂ ಯಾವುದೇ ಪೊಲೀಸ್‌ ತನಿಖೆ ನಡೆಸದ ಹಿನ್ನಲೆಯಲ್ಲಿ ಇಂದು ಸಂಘಟನೆಯ ವತಿಯಿಂದ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ದೂರು ನೀಡಲಾಯಿತು. ಈ ಕುರಿತು ಠಾಣಾ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಮಾತನಾಡಿ, ಆರೋಪಿಯ ಪತ್ತೆಗೆ ಶ್ರಮಿಸುತ್ತಿದ್ದು ಆತ ಮೊಬೈಲ್ ನ್ನು ಮನೆಯಲ್ಲೇ ಇಟ್ಟು ತಪ್ಪಿಸಿಕೊಂಡಿದ್ದಾನೆ. ಪತ್ತೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!