ಜನ ಮನದ ನಾಡಿ ಮಿಡಿತ

Advertisement

ಸೊಳ್ಳೆ ಉತ್ಪತ್ತಿಗೆ ಕಾರಣರಾಗುವವರ ವಿರುದ್ಧ ಕ್ರಮಕ್ಕೆ ಸಿವಿಲ್ ಬೈಲಾ ಜಾರಿ: ಡಾ.ಪ್ರಶಾಂತ್ ಭಟ್

ಉಡುಪಿ: ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್‌ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ.

ಇದನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸರಕಾರದ ಮಟ್ಟ ದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ 25ರವರೆಗೆ ಒಟ್ಟು 164 ಡೆಂಗು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಉಡುಪಿ- 102, ಕುಂದಾಪುರ- 35, ಕಾರ್ಕಳ- 25 ಪ್ರಕರಣಗಳು ಕಂಡುಬಂದಿವೆ. ಅದೇ ರೀತಿ ಒಟ್ಟು 30 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 29 ವಲಸೆ ಕಾರ್ಮಿಕರು ಹಾಗೂ ಒಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!