ಉಡುಪಿ: ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ.
ಇದನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸರಕಾರದ ಮಟ್ಟ ದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ 25ರವರೆಗೆ ಒಟ್ಟು 164 ಡೆಂಗು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಉಡುಪಿ- 102, ಕುಂದಾಪುರ- 35, ಕಾರ್ಕಳ- 25 ಪ್ರಕರಣಗಳು ಕಂಡುಬಂದಿವೆ. ಅದೇ ರೀತಿ ಒಟ್ಟು 30 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 29 ವಲಸೆ ಕಾರ್ಮಿಕರು ಹಾಗೂ ಒಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…